Friday, April 26, 2024
spot_imgspot_img
spot_imgspot_img

ಮಂಗಳೂರು: ಮಲಗಿದ್ದಲ್ಲೇ ಹೃದಯಾಘಾತವಾಗಿ ಉಪ್ಪಿನಂಗಡಿ ಮೂಲದ ಅರೆವೈದ್ಯಕೀಯ ವಿದ್ಯಾರ್ಥಿ ಸಾವು..!!

- Advertisement -G L Acharya panikkar
- Advertisement -

ಮಂಗಳೂರು: ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವಾಗ ನಿದ್ರಿಸುತ್ತಿದ್ದಾಗ ಅಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ.

ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ನಾಗೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!