Saturday, April 20, 2024
spot_imgspot_img
spot_imgspot_img

ಮಂಗಳೂರು: ಮಾರಕಾಸ್ತ್ರ ಝಳಪಿಸಿ ಗೋ ಅಪಹರಣ ಮಾಡಿದ ಮೂವರು ಅಂದರ್.!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಮೊಹಮದ್ ಸಲೀಂ (32) , ಮೊಹಮದ್ ತಂಜಿಲ್ (25), ಮೊಹಮದ್ ಇಕ್ಬಾಲ್ (23)ಎನ್ನಲಾಗಿದೆ.

vtv vitla
vtv vitla

ಉಮೇಶ್ ಮಲರಾಯಸಾನ ಮತ್ತು ಉದಯ ಶೆಟ್ಟಿ ಎಂಬವರ ಮೇಯಲು ಬಿಟ್ಟ ದನಗಳನ್ನು ಆರೋಪಿಗಳು ಕದ್ದೊಯ್ದಿದ್ದರು. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕೋರ್ಪಿಯೋ ವಾಹನ ಸಹಿತ ಮೂವರು ಆರೋಪಿಗಳನ್ನುಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!