Wednesday, May 8, 2024
spot_imgspot_img
spot_imgspot_img

ಮಂಗಳೂರು: ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್; ವೀಡಿಯೋ ವೈರಲ್

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಯುವಕನೊಬ್ಬ ಮೊಬೈಲ್‌ ಕದ್ದು ಪರಾರಿಯಾಗಲು ಯತ್ನಿಸುತ್ತಿರುವುದನ್ನು ಕಂಡ ಎಎಸ್ಐ ವರುಣ ಆಳ್ವ ಅವರು ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದನ್ನು ಕಂಡ ಸ್ಥಳೀಯರು ಹಾಗೂ ಮೊಬೈಲ್‌‌‌‌ ಕಳೆದುಕೊಂಡ ವ್ಯಕ್ತಿ ಬೆನ್ನಟ್ಟಿದ್ದಾರೆ. ಮೊಬೈಲ್‌ ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಎಎಸ್ಐ ವರುಣ ಆಳ್ವ ಅವರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದು, ಮತ್ತೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!