Monday, April 29, 2024
spot_imgspot_img
spot_imgspot_img

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌. ಇವರು ಇಂದು ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಕೀರ್ತನ್ ಅವರು ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!