Saturday, April 20, 2024
spot_imgspot_img
spot_imgspot_img

ಮಂಗಳೂರು: ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆ

- Advertisement -G L Acharya panikkar
- Advertisement -

ಮಂಗಳೂರು : ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ.

ಚಾಮರಾಜನಗರದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ನಿಯುಕ್ತಿ.

- Advertisement -

Related news

error: Content is protected !!