- Advertisement -
- Advertisement -
ಮಂಗಳೂರು : ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ.
ಚಾಮರಾಜನಗರದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ನಿಯುಕ್ತಿ.
- Advertisement -