- Advertisement -
- Advertisement -
ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಗಳೂರು ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ.
ರಾಜಸ್ಥಾನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಐಸಿಸ್ ರೀತಿಯಲ್ಲಿ ಕೊಂದು ಶಿರಚ್ಛೇದ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿದ ಮತಾಂಧ ಕಿರಾತಕರ ಈ ಕೃತ್ಯವನ್ನು ಖಂಡಿಸಿ ಇಂದು 2.30ಗೆ ಪ್ರತಿಭಟನೆ ಸಭೆ ಡಿ ಸಿ ಕಚೇರಿ ಎದುರುಗಡೆ ನಡೆಯಲಿದೆ.
ಕನ್ಹಯ್ಯಾ ಲಾಲ್ ರ ಶಿರಚ್ಛೇದನ ಮಾಡಿದ ಮತಾಂಧರ ಬಂಧನ..!
- Advertisement -