- Advertisement -
- Advertisement -



ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಆದಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
- CJP ಪ್ರತಿಭಟನೆ ಬೆಂಬಲಿಸಿದರೆನ್ನಲಾದ ಬಿಜೆಪಿ ಸಂಸದೆಯ ಪುತ್ರಿಯ ಇನ್ಸ್ಟಾಗ್ರಾಂ ಖಾತೆ ನಿಷ್ಕ್ರಿಯ? -ವೈರಲ್ ಪೋಸ್ಟ್ಗೆ ಹೊಸ ತಿರುವು
- ಆ್ಯಂಬುಲೆನ್ಸ್ನಲ್ಲೇ ಡ್ರಗ್ಸ್ ಪೂರೈಕೆ: ಬೆಳ್ತಂಗಡಿಯ ಜಲೀಲ್ ಬಾಬಾ ವಿರುದ್ಧ ಸಿಸಿಬಿ ತನಿಖೆ ತೀವ್ರ
- ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ
- ಇಡ್ಕಿದು ಗ್ರಾಮದಲ್ಲಿ ದರೋಡೆ, ಕಳ್ಳತನ
- ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ – ನಿವೃತ್ತ ಯೋಧ ಹರೀಶ್ ಶೆಟ್ಟಿಗೆ ಸನ್ಮಾನ
- Advertisement -








