Thursday, May 16, 2024
spot_imgspot_img
spot_imgspot_img

ಮಂಗಳೂರು: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

- Advertisement -G L Acharya panikkar
- Advertisement -

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ.

ಬೆಂಗಳೂರಿನಿಂದ ಬಂದಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗುತ್ತಿದ್ದ ವೇಳೆ ಜೀವರಕ್ಷಕ ತಂಡದ ಸದಸ್ಯರು ಹರಸಾಹಸ ಪಟ್ಟು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನು ಇಬ್ಬರು ಯುವಕರನ್ನು ನೀರಿನಿಂದ ಮೇಲೆ ತರಲು 45 ನಿಮಿಷಗಳ ಕಾಲ ಪ್ರಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

driving
- Advertisement -

Related news

error: Content is protected !!