Monday, May 6, 2024
spot_imgspot_img
spot_imgspot_img

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲ ಪೋಸ್ಟ್‌; ದೂರು ದಾಖಲು

- Advertisement -G L Acharya panikkar
- Advertisement -

ಮಂಗಳೂರು: ಶಿವರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ತುಳುವರು , ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ ವೇದಿಕೆ ಪೊಲೀಸರಿಗೆ ದೂರು ನೀಡಿದೆ.

ಈ ಬಗ್ಗೆ ವೇದಿಕೆ ಪದಾಧಿಕಾರಿಗಳು, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ , ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರಿಗೆ ಮನವಿ ನೀಡಿದ್ದರು.

ಶಾಸಕರು ಆಯುಕ್ತರೊಂದಿಗೆ ಚರ್ಚಿಸಿದ್ದು , ಬಳಿಕ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

- Advertisement -

Related news

error: Content is protected !!