- Advertisement -
- Advertisement -
ಮಂಗಳೂರು: ಶಿವರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ತುಳುವರು , ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಈ ಬಗ್ಗೆ ವೇದಿಕೆ ಪದಾಧಿಕಾರಿಗಳು, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ , ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರಿಗೆ ಮನವಿ ನೀಡಿದ್ದರು.
ಶಾಸಕರು ಆಯುಕ್ತರೊಂದಿಗೆ ಚರ್ಚಿಸಿದ್ದು , ಬಳಿಕ ಸೈಬರ್ ಠಾಣೆಗೆ ದೂರು ನೀಡಲಾಗಿದೆ.
- Advertisement -