Friday, April 26, 2024
spot_imgspot_img
spot_imgspot_img

ಮಂಗಳೂರು: ಸಿಟಿ ಬಸ್ಸಿನ ಮೇಲೆ ಉರುಳಿ ಬಿದ್ದ ತೆಂಗಿನ ಮರ

- Advertisement -G L Acharya panikkar
- Advertisement -

ಮಂಗಳೂರು: ಸಿಟಿ ಬಸ್ ವೊಂದರ ಮೇಲೆ ತೆಂಗಿನ ಮರ ಉರುಳಿ ಬಿದ್ದ ಘಟನೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮಂಗಳದೇವಿ ಸುರತ್ಕಲ್ ನಡುವೆ ಸಂಚರಿಸುತ್ತಿರುವ 15 ನಂಬರಿನ ಬಸ್ಸು ಇದಾಗಿದೆ. ಈ ಘಟನೆಯಿಂದ ಯಾರಿಗೂ ಏನು ಗಾಯಗಳಾಗಿಲ್ಲ ಎನ್ನಲಾಗಿದೆ. ಬಸ್ ನ ಮೇಲ್ಭಾಗ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಯಶು ಮಾಲಿಕತ್ವದ ಅರಸು ಟ್ರಾವೆಲ್ಸ್ ಬಸ್ಸು ಇದಾಗಿದೆ.

- Advertisement -

Related news

error: Content is protected !!