- Advertisement -
- Advertisement -
ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ, ಫಝಲ್ ಅಲಿಯಾಸ್ ಮೊಹಮ್ಮದ್ ಫಝಲ್ ಅಲಿಯಾಸ್ ಪಚ್ಚು ಮಲ್ಲೂರು (32), ಅಡ್ಯಾರ್ ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಅಶ್ರಫ್ ಅಲಿಯಾಸ್ ಅಚ್ಚ (42), ಅಡ್ಯಾರ್ ಪದವು ಮತ್ತು ರೈಲ್ವೆ ಗೇಟ್ ಬಳಿಯ ನಿವಾಸಿ ಮೊಹಮ್ಮದ್ ಅಲ್ತಾಫ್ (26) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಆರೊಪಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಗಳಡಿ ವಿವಿಧ ಪ್ರಕರಣ ದಾಖಲಾಗಿದೆ.
- Advertisement -