Friday, April 26, 2024
spot_imgspot_img
spot_imgspot_img

ಮಂಜೇಶ್ವರ: ಶ್ರೀ ನಾಗರಾಜ, ನಾಗಕನ್ನಿಕಾ ಸಾನಿಧ್ಯ ನಿರ್ಮಾಣ ಮತ್ತು ಬ್ರಹ್ಮಶ್ರೀ ಮುಗೇರ ಮಹಾಕಾಳಿ ಮೂಲ ಭಂಡಾರ ಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

- Advertisement -G L Acharya panikkar
- Advertisement -

ಮಂಜೇಶ್ವರ: ಶ್ರೀ ನಾಗರಾಜ, ನಾಗಕನ್ನಿಕಾ ಸಾನಿಧ್ಯ ನಿರ್ಮಾಣ ಮತ್ತು ಬ್ರಹ್ಮಶ್ರೀ ಮುಗೇರ ಮಹಾಕಾಳಿ ಮೂಲ ಭಂಡಾರ ಸ್ಥಾನ ಶಿಲಾನ್ಯಾಸ ಕಾರ್ಯಕ್ರಮವು ತೂಮಿನಾಡು, ಕುಂಜತ್ತೂರು, ಮಂಜೇಶ್ವರದಲ್ಲಿ ಬುಧವಾರ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಶ್ರೀ ಕ್ಷೇತ್ರ ಕಟೀಲು ಅವರು ದೀಪ ಪ್ರಜ್ವಲಿಸಿದರು. ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಉಪ್ಪಳದ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರು ಆಶೀರ್ವಚಿಸಿದರು. ಮುಖ್ಯ ಅತಿಥಿಯಾಗಿ ಅಂಗಾರ ಶಾಸಕರು ಸುಳ್ಯ, ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಈ ಪುಣ್ಯ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು.

- Advertisement -

Related news

error: Content is protected !!