Thursday, April 25, 2024
spot_imgspot_img
spot_imgspot_img

ಮಡಿಕೇರಿ: ಸರ್ಕಾರಿ ಬಸ್‌ ಅಪಘಾತ; 11ಮಂದಿ ಗಾಯ

- Advertisement -G L Acharya panikkar
- Advertisement -

ಮಡಿಕೇರಿ: ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಆನೆಕಾಡು ತಿರುವಿನಲ್ಲಿ ಅಪಘಾತವಾಗಿದೆ‌.

ಸರ್ಕಾರಿ ಬಸ್​ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು,‌ 11ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿದ್ದು, ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!