Monday, June 30, 2025
spot_imgspot_img
spot_imgspot_img

ಮದೆನಾಡು: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ..!!

- Advertisement -
- Advertisement -
vtv vitla
vtv vitla
vtv vitla
vtv vitla

ಸುಳ್ಯ: ಮದೆನಾಡು ಎಂಬಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟ ಯುವಕ ಸುಳ್ಯದ ಪೆರಾಜೆಯ ಶಿವಪ್ರಸಾದ್ ಎನ್ನಲಾಗಿದೆ.

vtv vitla

ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ಪೆರಾಜೆಯ ಶಿವಪ್ರಸಾದ್ ಎಂಬುವವರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!