- Advertisement -
- Advertisement -
ಕೊಡಗು; ಬಕ್ರೀದ್ ಹಿನ್ನೆಲೆ ಮನೆಗೆ ಮಾಂಸವನ್ನು ಕೊಂಡೊಯ್ಯುತ್ತಿದ್ದ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಾದಾಪುರ ಎಂಬಲ್ಲಿ ಈ ಘಟನೆ ನಡೆದಿದೆ.
ಸಫ್ವಾನ್ (12) ಎಂಬ ಅಪ್ರಾಪ್ತನ ಮೇಲೆ ಬಸ್ ನಿಂದ ಎಳೆದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಸ್ ಡಿಪಿಐ ನಾಯಕ ಅಪ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ್ದು, ಕೊಡಗು ಜಿಲ್ಲೆಯ ಮಾದಾಪುರದಲ್ಲಿ ಹಬ್ಬದ ಪ್ರಯುಕ್ತ ಮನೆಗೆ 2 ಕೆ.ಜಿ ಮಟನ್ ಕೊಂಡೊಯುತ್ತಿದ್ದ 12 ವರ್ಷ ಪ್ರಾಯದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
- ಅನುಮಾನಾಸ್ಪದ ರೀತಿಯಲ್ಲಿ ಪಿಹೆಚ್ಡಿ ವಿದ್ಯಾರ್ಥಿ ಸಾವು ..!
- ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!
- ಮಂಗಳೂರು : ಮನೆಯ ಮೇಲೆ ಸಿಸಿಬಿ ದಾಳಿ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
- ಬೆಳ್ತಂಗಡಿ: ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ
- ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು
- Advertisement -