- Advertisement -
- Advertisement -
ಬೆಂಗಳೂರು: ಮಾಜಿ ಸಚಿವ ಡಿ ಎನ್ ಜೀವರಾಜ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರ್ಜರಿ ಗಿಪ್ಟ್ ನೀಡಿದ್ದಾರೆ. ರಾಜಕೀಯ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.
ಎಸ್ ಆರ್ ವಿಶ್ವನಾಥ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ. ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರಾಗಿ ರಾಜ್ಯ ಸರ್ಕಾರ ಈಗಾಗಲೇ ನೇಮಕ ಮಾಡಿದೆ. ಡಿ ಎನ್ ಜೀವರಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.
- Advertisement -