Friday, May 17, 2024
spot_imgspot_img
spot_imgspot_img

ಮಾಡದ ತಪ್ಪಿಗೆ ಶಿಕ್ಷೆ ಏಕೆ ?- ಲಕ್ಷ್ಮಿ ಹೆಬ್ಬಾಳಕರ್.

- Advertisement -G L Acharya panikkar
- Advertisement -

ಬೆಂಗಳೂರು – ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹೆಚ್ ರವರು ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಪೋಲಿಸರು ಎಫ್ ಐ ಆರ್ ಹಾಕಿರುವುದನ್ನು ಖಂಡಿಸಿ ರಾಜರಾಜೇಶ್ವರಿ ನಗರ ಠಾಣೆಯ ಎದುರು ಕರ್ನಾಟಕ ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.


ಮಾಡದ ತಪ್ಪಿಗೆ ಕುಸುಮಾವರ ಮೇಲೆ ಪೋಲಿಸ್ ಎಫ್ ಐ ಆರ್ (FIR) ಹಾಕಿರುವುದು ಖಂಡನೀಯ. ಕೂಡಲೇ ಎಫ್ ಐ ಆರ್ ನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ವಕ್ತಾರರಾಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದರು.


ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಸೌಮ್ಯ ರೆಡ್ಡಿ, ಉಮಾಶ್ರೀ, ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!