Saturday, June 28, 2025
spot_imgspot_img
spot_imgspot_img

ಮಾನಸಿಕ ಖಿನ್ನತೆಯಿಂದ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು..

- Advertisement -
- Advertisement -

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಅಗಳಕುಪ್ಪೆಯಲ್ಲಿ ನಡೆದಿದೆ.7

ನೆಲಮಂಗಲ ಹೆಡ್ ಕಾನ್ಸ್ಟೇಬಲ್ ಉಮೇಶ್ (37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಉಮೇಶ್ ತನ್ನ ನಾಲ್ಕುವರೆ ವರ್ಷದ ಮಗು ಕಳೆದುಕೊಂಡ ಬಳಿಕ ಮನನೊಂದಿದ್ದು, ಜೊತೆಗೆ ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಯಿಂದಲೂ ಬಳಲುತ್ತಿದ್ದರು. ಎಂದು ತಿಳಿದು ಬಂದಿದ್ದು,ಉಮೇಶ್ ತನ್ನ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಗ್ರಾಮಸ್ಥರು ಮೃತ ದೇಹವನ್ನು ನೋಡಿ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ದಾಬಸ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!