Saturday, April 27, 2024
spot_imgspot_img
spot_imgspot_img

ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಪೈಕಿ ಓರ್ವನ ಶವ ಪತ್ತೆ!

- Advertisement -G L Acharya panikkar
- Advertisement -

ಬೈಂದೂರು: ಬೈಂದೂರು ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದರು. ಇದೀಗ ಓರ್ವನ ಶವ ಪತ್ತೆಯಾಗಿದೆ. ಪತ್ತೆಯಾದ ಮೃತ ದೇಹ ಶರಣ್ (25) ಎನ್ನಲಾಗಿದೆ.

ನಾಪತ್ತೆಯಾಗಿರುವ ಮತ್ತೊರ್ವ ಮೀನುಗಾರ ಅಣ್ಣಪ್ಪ ( 30 ) ಅವರ ಶೋಧ ಕಾರ್ಯ ಮುಂದುವರೆದಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೀನುಗಾರರು, ಮುಳುಗು ತಜ್ಞರು ಕಾಣೆಯಾದವರ ಹುಡುಕಾಟ ನಡೆಸಲಾಗಿತ್ತು. ಇಂದು ಅಮ್ಮನವರ ತೊಪ್ಪಲು ಸಮುದ್ರ ತೀರದಲ್ಲಿ ಶರಣ್ ಅವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ!

- Advertisement -

Related news

error: Content is protected !!