Saturday, April 20, 2024
spot_imgspot_img
spot_imgspot_img

ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ ಪೊನ್ನು ರಾಜ್ ನೇಮಕ!

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ ಪೊನ್ನು ರಾಜ್ ಅವರನ್ನು ನೇಮಕ ಮಾಡಲಾಗಿದೆ.

ಪೊನ್ನುರಾಜ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಕರ್ನಾಟಕ ವಿದ್ಯುತ್ ಶಕ್ತಿ ನಿಗಮದ ಎಂ ಡಿ. ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ; ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಅಳವಡಿಕೆ!

ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ನೇಮಕವಾಗಿರುವ ಬಹುತೇಕ ಹಿರಿಯ ಅಧಿಕಾರಿಗಳನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲು ಸಿಎಂ ಒಲವು ಹೊಂದಿದ್ದಾರೆ ಎಂದು ವರದಿಯಾಗಿದೆ.

driving
- Advertisement -

Related news

error: Content is protected !!