Friday, May 17, 2024
spot_imgspot_img
spot_imgspot_img

ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ್

- Advertisement -G L Acharya panikkar
- Advertisement -

ಮಂಗಳೂರು: ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ್ ಅವರಿಗೆ ಮಾರ್ಚ್ 28ರ ಸೋಮವಾರದಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಮಹಾಲಿಂಗ ನಾಯ್ಕ್ ಅವರು, ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಮೂಲಕ ದೇಶದೆಲ್ಲೆಡೆ ಕೃಷಿ ಪರಂಪರೆಯ ಅರಿವು ಮೂಡಿಸಿದ್ದಾರೆ.

ಇನ್ನು ಇತ್ತೀಚಿಗಷ್ಟೇ ಮಹಾಲಿಂಗ ನಾಯ್ಕ್ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಬರಡು ಭೂಮಿಯಲ್ಲಿ ಅವರು ಮಾಡಿದ ಸಾಧನೆ ಗಮನಿಸಿಕೊಂಡು ಅವರಿಗೆ ಪದ್ಮಶ್ರೀ ಪ್ರಶಸ್ತಿ ಅರಸಿಕೊಂಡು ಬಂದಿತ್ತು.

vtv vitla
vtv vitla
- Advertisement -

Related news

error: Content is protected !!