Thursday, April 25, 2024
spot_imgspot_img
spot_imgspot_img

ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ರಾಜ್ ಬಿ.ಶೆಟ್ಟಿ ಭೇಟಿ

- Advertisement -G L Acharya panikkar
- Advertisement -

ಮುಲ್ಕಿ : ಒಂದು ಮೊಟ್ಟೆ ಕಥೆ ಖ್ಯಾತಿಯ ನಿರ್ದೇಶಕ, ನಟ, ರಾಜ್ ಬಿ.ಶೆಟ್ಟಿ ಮಂಗಳೂರು ಹೊರವಲಯದ ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭ ಅರ್ಚಕರು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿ ರಾಜ್ ಬಿ.ಶೆಟ್ಟಿಯವರಿಗೆ ಪ್ರಸಾದ ನೀಡಿದರು.

ಇವರು ತಮ್ಮ ಮುಂದಿನ ಚಿತ್ರೀಕರಣ ಲೋ ಕೇಶನ್ ನೋಡುವುದಕ್ಕಾಗಿ ಮುಲ್ಕಿಗೆ ಭೇಟಿ ನೀಡಿದ್ದು, ಈ ವೇಳೆ ದೇವಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!