- Advertisement -
- Advertisement -
ಮೂಡಬಿದಿರೆ: ಇಂದು ಬೆಳ್ಳಂಬೆಳಗ್ಗೆ ಅಕ್ರಮ ಕಸಾಯಿಖಾನೆಗೆ ಖಚಿತ ಮಾಹಿತಿಯ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಈ ಸಮಯದಲ್ಲಿ 4 ಗೋವು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮಾಂಸ ವಶ ಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -