Friday, May 17, 2024
spot_imgspot_img
spot_imgspot_img

ಯಕ್ಷಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್( ರಿ ) ವಿಟ್ಲ ಘಟಕದ ವಾರ್ಷಿಕೋತ್ಸವದಲ್ಲಿ ಮನಸೂರೆಗೊಂಡ ಯಕ್ಷಭಾರತ ಪ್ರತಿಷ್ಠಾನ (ರಿ) ವಿಟ್ಲ ವಿದ್ಯಾರ್ಥಿಗಳ ಯಕ್ಷಗಾನ ಬಯಲಾಟ

- Advertisement -G L Acharya panikkar
- Advertisement -

ಮಕ್ಕಳ ಯಕ್ಷಗಾನದ ಬಗ್ಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಮೆಚ್ಚುಗೆ

ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್( ರಿ ) ವಿಟ್ಲ ಘಟಕದ ಮೂರನೇ ವರ್ಷದ ವಾರ್ಷಿಕೋತ್ಸವದಲ್ಲಿ ಯಕ್ಷಭಾರತ ಪ್ರತಿಷ್ಠಾನ (ರಿ) ವಿಟ್ಲ .ದ ವಿದ್ಯಾರ್ಥಿಗಳಿಂದ ವೀರಮಣಿ ಕಾಳಗ ಎಂಬ ಯಕ್ಷಗಾನ ಬಯಲಾಟ ಜನರ ಮನಸೂರೆಗೊಂಡಿತು.

ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿ ಯಕ್ಷಗಾನದ ಎಲ್ಲಾ ಪ್ರತಿಭೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿದರು.

ಬಳಿಕ ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಿದರು.

- Advertisement -

Related news

error: Content is protected !!