Thursday, April 25, 2024
spot_imgspot_img
spot_imgspot_img

ಯೋಗಿ ಆದಿತ್ಯನಾಥ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡ ಮಣಿಪಾಲದ ರಶ್ಮಿ ಸಾಮಂತ್

- Advertisement -G L Acharya panikkar
- Advertisement -
vtv vitla
vtv vitla

ಮಣಿಪಾಲದ ರಶ್ಮಿ ಸಾಮಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಶ್ಮಿ ಅವರು ಲಂಡನ್ ಆಕ್ಸ್‌ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದು, ಬಳಿಕ ಹಿಂದು ಬಲಪಂಥೀಯವಾದಿ ಎಂಬ ಅಪಪ್ರಚಾರಕ್ಕೆ ಗುರಿಯಾಗಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ದೇಶ ವ್ಯಾಪ್ತಿ ಚರ್ಚೆ ಕೂಡ ನಡೆದಿತ್ತು.

ಇನ್ನು ಮಣಿಪಾಲ ಎಂಐಟಿಯಲ್ಲಿ ಮಕಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದ ಇವರು ನವೆಂಬರ್ ತಿಂಗಳಲ್ಲಿ ಆಕ್ಸ್ ಫರ್ಡ್ ವಿ.ವಿ.ಯಿಂದ ವಿಶಿಷ್ಟ ಶ್ರೇಣಿಯಿಂದ ಎಂಎಸ್ಸಿ ಪದವಿ ಪಡೆದು ಭಾರತಕ್ಕೆ ವಾಪಸಾಗಿದ್ದರು. ಇದೀಗ ಉತ್ತರ ಪುದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಚುನಾವಣೆ ನಿರ್ವಹಣೆ ಸಂಬಂಧಿಸಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

- Advertisement -

Related news

error: Content is protected !!