Saturday, April 20, 2024
spot_imgspot_img
spot_imgspot_img

ರಾಜ್ಯಕ್ಕೆ ಚುನಾವಣಾ ಉಸ್ತುವಾರಿ ನೇಮಕ ; ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ-ಪ್ರಭಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ

- Advertisement -G L Acharya panikkar
- Advertisement -

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ.

ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ. ಕೆ. ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು , ಕರ್ನಾಟಕಕ್ಕೆ ರಾಜಕೀಯ ಒಳಹೊರಗುಗಳನ್ನು ಬಲ್ಲವರು. ಕರ್ನಾಟಕ ವಿಧಾನಸಭೆಯ ಚುನಾವಣೆಯು ಮೇ 2023 ರ ಮೊದಲು ನಡೆಯಲಿದೆ.

- Advertisement -

Related news

error: Content is protected !!