Tuesday, April 30, 2024
spot_imgspot_img
spot_imgspot_img

ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ ಸ್ಥಾನ

- Advertisement -G L Acharya panikkar
- Advertisement -

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಅಲೋಶಿಯಸ್ ಗೊಂಝಗ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಅಶ್ಮಿತ್ ಎ ಜೆ ಮಂಗಳೂರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಶ್ಮಿತ್ ಈಗಾಗಲೇ ದಕ್ಷಿಣ ಕನ್ನಡ ಸೇರಿದಂತೆ ಹೊರಜಿಲ್ಲೆಗಳಲ್ಲಿ ನಡೆದ ಹಲವಾರು ಸಂಗೀತ ಸ್ಪರ್ಧೆಗಳಲ್ಲಿ ತಮ್ಮ ಸುಮಧುರ ಗಾಯನದ ಮೂಲಕ ಹಲವಾರು ಬಹುಮಾನಗಳನ್ನು ಪಡೆದಿರುವ ಈ ಬಾಲ ಪ್ರತಿಭೆ ಸುಮಾರು ನೂರಕ್ಕೂ ಅಧಿಕ ವೇದಿಕೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿ ಪ್ರಸಿದ್ದಿ ಪಡೆದಿರುತ್ತಾರೆ. ಮಂಗಳೂರು ನಿವಾಸಿಗಳಾದ ಆಶಾ- ಜಯರಾಮ್ ದಂಪತಿಗಳ ಪುತ್ರನಾಗಿರುತ್ತಾನೆ.

- Advertisement -

Related news

error: Content is protected !!