- Advertisement -
- Advertisement -
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ.
*ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ
*ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ
*ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ
*ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ
*ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ
*ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ
*ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ಕ್ರಮ
ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್;
- Advertisement -