Friday, April 19, 2024
spot_imgspot_img
spot_imgspot_img

ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ: ಇಂದಿನಿಂದ ಸಂತೆಗಳು ಬಂದ್

- Advertisement -G L Acharya panikkar
- Advertisement -

ಬೆಂಗಳೂರು: ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ತನ್ನ ಮಾರ್ಗಸೂಚಿಯನ್ನ ಪರಿಷ್ಕರಣೆ ಮಾಡಿದೆ.

ಇಂದಿನಿಂದ ಎಲ್ಲಾ ರೀತಿಯ ಸಂತೆಗಳು, ವಾರದ ಸಂತೆಗಳ ಬಂದ್ ಆಗಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 12 ಗಂಟೆಯವರೆಗೆ ನೀಡಲಾಗಿದೆ. ಜನಸಂದಣಿ ತಡೆಯುವ ಹಿನ್ನೆಲೆ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ಮಾರುಕಟ್ಟೆ ಬಂದ್ ಆದರೂ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹಾಪ್ ಕಾಮ್ಸ್ ತೆರೆಯಲು ಅನುಮತಿ ನೀಡಲಾಗಿದೆ. ತಳ್ಳುವ ಗಾಡಿಗಳ ಮೂಲಕ ಹಣ್ಣು, ತರಕಾರಿ ಮಾರಲು ಅವಕಾಶ ಕಲ್ಪಿಸಲಾಗಿದ್ದು, ದುಬಾರಿ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

- Advertisement -

Related news

error: Content is protected !!