- Advertisement -
- Advertisement -
ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಜಾನಪದ ಕಲಾವಿದೆ ಬಿ.ಮಂಜಮ್ಮ ಜೋಗತಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮುನ್ನ ದೃಷ್ಟಿ ತೆಗೆದ ವಿಡಿಯೋ ಈಗ ವೈರಲ್ ಆಗಿದೆ.
ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಅವರು ಸಮಾರಂಭದಲ್ಲಿದ್ದ ಪ್ರಧಾನಿ ಮೋದಿ ಸೇರಿದಂತೆ ಗಣ್ಯರೆಲ್ಲರಿಗೂ ವಂದಿಸಿದರು. ಅಲ್ಲಿಂದ ರಾಷ್ಟ್ರಪತಿಗಳ ಬಳಿಗೆ ಪ್ರಶಸ್ತಿ ಸ್ವೀಕರಿಸಲು ತೆರಳಿದ ಮಂಜಮ್ಮ ಜೋಗತಿ ರಾಷ್ಟ್ರಪತಿಗಳಿಗೆ ದೃಷ್ಟಿ ತೆಗೆದು ವಂದಿಸಿದ್ದಾರೆ.
- Advertisement -