Friday, May 3, 2024
spot_imgspot_img
spot_imgspot_img

ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆಯ ತಹಶೀಲ್ದಾರ್

- Advertisement -G L Acharya panikkar
- Advertisement -

ಬೆಂಗಳೂರು: ಕಂದಾಯ ಇಲಾಖೆಯ ವಿಶೇಷ ತಹಶೀಲ್ದಾರ್ ಲೋಕಾಯುಕ್ತ ಬಲೆಗೆಬಿದ್ದಿದ್ದಾರೆ.

ಖಾತೆ ಮಾಡಿಕೊಡಲು ಪ್ರೋಕರ್ ಮೂಲಕ 5 ಲಕ್ಷಕ್ಕೆ ತಹಶೀಲ್ದಾರ್ ವರ್ಷ ಒಡೆಯರ್ ಬೇಡಿಕೆ ಇಟ್ಟಿದ್ದರು.

ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!