- Advertisement -
- Advertisement -
ಬೆಂಗಳೂರು: ಬೆಂಗಳೂರು ನಗರದ ಲುಂಬಿನಿ ಗಾರ್ಡನ್ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಖತರ್ನಾಕ್ ಕಳ್ಳರು ಕದ್ದೊಯ್ದಿದ್ದಾರೆ.
ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ.ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
- Advertisement -