- Advertisement -
- Advertisement -

ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು “ವಿಜಯರತ್ನ-2022” ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿಜಯವಾಣಿ ದಿನ ಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ “ವಿಜಯರತ್ನ-2022” ಪ್ರಶಸ್ತಿಗೆ ಜಿ. ಎಲ್.ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ. ಎಲ್.ಬಲರಾಮ್ ಆಚಾರ್ಯರವರು ಪಾತ್ರರಾಗಿದ್ದು, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಬಲರಾಮ್ ಆಚಾರ್ಯರವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.



- Advertisement -