Thursday, April 18, 2024
spot_imgspot_img
spot_imgspot_img

ವಿಟ್ಲ​: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ; ಕೇಸ್ ದಾಖಲು!!

- Advertisement -G L Acharya panikkar
- Advertisement -

ವಿಟ್ಲ​: ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕ ಹುಸೇನ್ ಎಂದು ಗುರುತಿಸಲಾಗಿದೆ . ಹಲ್ಲೆ ನಡೆಸಿದವರನ್ನು ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಎನ್ನಲಾಗಿದೆ

suvarna gold

ಘಟನೆಯ ವಿವರ:
ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!