- Advertisement -
- Advertisement -
ವಿಟ್ಲ: ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕ ಹುಸೇನ್ ಎಂದು ಗುರುತಿಸಲಾಗಿದೆ . ಹಲ್ಲೆ ನಡೆಸಿದವರನ್ನು ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಎನ್ನಲಾಗಿದೆ
ಘಟನೆಯ ವಿವರ:
ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -