Monday, April 29, 2024
spot_imgspot_img
spot_imgspot_img

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

- Advertisement -G L Acharya panikkar
- Advertisement -

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಕೇರಳ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು (ಸೂರಿ) ಬಂಧಿತ ಆರೋಪಿ.

ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು , ಈ ಬಗ್ಗೆ ವಾರೆಂಟ್ ಜಾರಿಯಾಗಿ ಪತ್ತೆಯಾಗಿದ್ದು , ಆರೋಪಿಯನ್ನು ಎಎಸ್ಐ ಜಯರಾಮ ಎಂಬವರು ಕೇರಳ ರಾಜ್ಯದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ದಸ್ತ ಗಿರಿಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Related news

error: Content is protected !!