- Advertisement -
- Advertisement -
ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಕೇರಳ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು (ಸೂರಿ) ಬಂಧಿತ ಆರೋಪಿ.
ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು , ಈ ಬಗ್ಗೆ ವಾರೆಂಟ್ ಜಾರಿಯಾಗಿ ಪತ್ತೆಯಾಗಿದ್ದು , ಆರೋಪಿಯನ್ನು ಎಎಸ್ಐ ಜಯರಾಮ ಎಂಬವರು ಕೇರಳ ರಾಜ್ಯದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ದಸ್ತ ಗಿರಿಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
- Advertisement -