Saturday, May 18, 2024
spot_imgspot_img
spot_imgspot_img

ವಿಟ್ಲ: ಅನಾರೋಗ್ಯದಿಂದ ಮೃತಪಟ್ಟ ಯುವಕ

- Advertisement -G L Acharya panikkar
- Advertisement -

ವಿಟ್ಲ: ಅನಾರೋಗ್ಯದಿಂದಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದ್ದು,ಮೃತಪಟ್ಟ ಯುವಕ ವಿಟ್ಲದ ಸಾಧನಾ ಬುಕ್ ಸ್ಟಾಲ್ ಮಾಲಕರಾದ ಬೊಬೈಕೇರಿ ನಿವಾಸಿ ಹಿಲಾರಿ ಮಸ್ಕರೇನಸ್ ರವರ ಪುತ್ರ ನಿರೂಪ್ ಮಸ್ಕರೇನಸ್.

ನಿರೂಪ್ ಮಸ್ಕರೇನಸ್(38) ರವರು ಕೆಲ ಸಮಯದಿಂದ ಅನಾರೋಗ್ಯದಿಂದಿದ್ದು, ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

astr
- Advertisement -

Related news

error: Content is protected !!