Wednesday, May 1, 2024
spot_imgspot_img
spot_imgspot_img

ವಿಟ್ಲ: ಅಲ್ಪ ಕಾಲದ ಅಸೌಖ್ಯದಿಂದ ಒತ್ತೆಸಾರ್ ವಿನೋದ್ ಗೌಡ ನಿಧನ

- Advertisement -G L Acharya panikkar
- Advertisement -

ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ಯುವಕನೊಬ್ಬ ಮೃತ ಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ.

ಉಕ್ಕುಡ ಒತ್ತೆಸಾರ್ ನಿವಾಸಿ ವಿನೋದ್ ಗೌಡ (24) ಕೆಲ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಮೃತಪಟ್ಟಿದ್ದಾರೆ.

ತೆಂಗಿನಕಾಯಿ, ಅಡಿಕೆ ಕೊಯ್ಯುವ ಕೆಲಸ ಮಾಡುತ್ತಿದ್ದ ಮೃತ ವಿನೋದ್ ತಾಯಿ, ಅಕ್ಕ ಹಾಗೂ ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!