- Advertisement -
- Advertisement -
ವಿಟ್ಲ: ಅಲ್ಪಕಾಲದ ಅಸೌಖ್ಯದಿಂದ ಯುವಕನೊಬ್ಬ ಮೃತ ಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ.
ಉಕ್ಕುಡ ಒತ್ತೆಸಾರ್ ನಿವಾಸಿ ವಿನೋದ್ ಗೌಡ (24) ಕೆಲ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಮೃತಪಟ್ಟಿದ್ದಾರೆ.
ತೆಂಗಿನಕಾಯಿ, ಅಡಿಕೆ ಕೊಯ್ಯುವ ಕೆಲಸ ಮಾಡುತ್ತಿದ್ದ ಮೃತ ವಿನೋದ್ ತಾಯಿ, ಅಕ್ಕ ಹಾಗೂ ಸಹೋದರನನ್ನು ಅಗಲಿದ್ದಾರೆ.
- Advertisement -