- Advertisement -
- Advertisement -
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಆಮಂತ್ರಣ ಪತ್ರಿಕೆಯನ್ನು ದಿನಾಂಕ 30-10-22ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಮಾಣಿಲದ ಪರಪೂಜ್ಯ ಮೋಹನದಾಸ ಸ್ವಾಮಿಗಳು ಬಿಡುಗಡೆ ಮಾಡಲಿದ್ದಾರೆ.
ಪುತ್ತೂರು ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -