Saturday, April 27, 2024
spot_imgspot_img
spot_imgspot_img

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಕೃಷಿಕ ರಘು ಪೂಜಾರಿ ಮೃತ್ಯು!

- Advertisement -G L Acharya panikkar
- Advertisement -

ವಿಟ್ಲ: ತೋಟದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಕುಡ್ತಮುಗೇರು ಕರೈ ನಿವಾಸಿ ಕೃಷಿಕ ರಘು ಪೂಜಾರಿ(52) ಮೃತಪಟ್ಟವರು.

ಇವರು ತನ್ನ ಮನೆಗೆ ಕುಡಿಯುವ ನೀರಿನ ಪಂಪು ಚಾಲು ಮಾಡಲು ತೋಟದ ಕೆರೆ ಬಳಿ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!