- Advertisement -
- Advertisement -
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಧರ್ಮನಗರ ಜಯದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹಾಗೂ ಧರ್ಮಸೇವಾ ವಿಶ್ವಸ್ಥ ಮಂಡಳಿ (ರಿ) ಇಲ್ಲಿಗೆ ಗಡಿಯಾರ ಕೊಡುಗೆಯಾಗಿ ನೀಡಿದರು. ಈ ವೇಳೆ ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಶೆಟ್ಟಿ ಬೀಡಿನಮಜಲು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ನಾಯ್ಕ್, ಉಪಾಧ್ಯಕ್ಷರು ರಾಮ್ ಭಟ್, ನಿರ್ದೇಶಕ ಜನಾರ್ಧನ ಸೇರಿದಂತೆ ಮೊದಲಾದವರು ಜೊತೆಗಿದ್ದರು.
- Advertisement -