Sunday, May 5, 2024
spot_imgspot_img
spot_imgspot_img

ವಿಟ್ಲ: (ಎ.23 ) ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅರ್ಧ ಏಕಾಹ ಭಜನಾ ಸೇವೆ

- Advertisement -G L Acharya panikkar
- Advertisement -

ವಿಟ್ಲ : ಎರುಂಬು ಶ್ರೀ ವಿಷ್ಣುಮೂರ್ತಿ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅರ್ಧ ಏಕಾಹ ಭಜನಾ ಸೇವೆಯು ಎ.23 ರಂದು ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.

ವಸಂತ ಪೂಜೆಯ ನಂತರ ಸಂಜೆ 6 ಗಂಟೆಗೆ ಯಕ್ಷಗುರು ಶ್ರೀ ಉಂಡೆಮನೆ ಕೃಷ್ಣಭಟ್ಟರ ನಿರ್ದೇಶನದಲ್ಲಿ “ಮಹಿಷಮರ್ದಿನಿ” ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!