- Advertisement -
- Advertisement -
ವಿಟ್ಲ : ಕುಂಡಡ್ಕ ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ) ವಿಷ್ಣುನಗರ ಇದರ ದಶಮಾನೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಎ.8 ರಂದು ಸಂಜೆ ಗಂಟೆ 4 ಕ್ಕೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ರಾತ್ರಿ ಗಂಟೆ 7 ಕ್ಕೆ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ದಶಮಾನೋತ್ಸವ ಪ್ರಯುಕ್ತ ರಾತ್ರಿ ಗಂಟೆ 9 ಕ್ಕೆ ಶಾರದಾ ಆರ್ಟ್ಸ್ ಕಲಾವಿದೆರ್ (ರಿ) ಮಂಜೇಶ್ವರ ಇವರ ವತಿಯಿಂದ ‘ಯಾನ್ ಉಲ್ಲೆತ್ತ’ ತುಳು ನಾಟಕ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -