Saturday, April 20, 2024
spot_imgspot_img
spot_imgspot_img

ವಿಟ್ಲ: ಕಣಜದ ಹುಳು ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಕೃಷ್ಣ ನಾಯಕ್(50 ವ.) ಮೃತದುರ್ದೈವಿ.

ಪೆರುವಾಯಿ ಸಮೀಪ ಆ.8ರಂದು ಸಾಯಂಕಾಲದ ವೇಳೆ ಕಣಜದ ಹುಳುವಿನ ದಾಳಿಯಿಂದಾಗಿ ಗಾಯಗೊಂಡಿದ್ದ ಕೃಷ್ಣರವರನ್ನು ರಾತ್ರಿಯೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು . ಆದರೆ ಆ.9ರಂದು ಮುಂಜಾನೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೃಷ್ಣರವರು ಕೂಲಿ ಕೆಲಸ ಮಾಡಿಕೊಂಡು ಜೀವನಸಾಗಿಸುತ್ತಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!