Thursday, April 25, 2024
spot_imgspot_img
spot_imgspot_img

ವಿಟ್ಲ: ಕಲ್ಲು ತುಂಬಿದ್ದ ಲಾರಿ ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ವಿಟ್ಲ: ಪಾರ್ಕ್‌ ಮಾಡಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ವಿಟ್ಲದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಕ್ಕ ಈ ಘಟನೆ ನಡೆದಿದೆ. ಗಣೇಶ್‌ ಪ್ರಸಾದ್ ಎಂಬ ಕಲ್ಲು ತುಂಬಿದ್ದ ಲಾರಿಯನ್ನು ಚಾಲಕ ಅಲ್ಲೇ ಪಾರ್ಕ್‌ ಮಾಡಿ ಚಹಾ ಕುಡಿಯಲು ತೆರಳಿದ್ದಾರೆ. ಈ ವೇಳೆ ಲಾರಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ. ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಣ್ಣು ಕುಸಿದು ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!