Thursday, April 25, 2024
spot_imgspot_img
spot_imgspot_img

ವಿಟ್ಲ: ಕೃಷ್ಣಪ್ಪ ಪೂಜಾರಿ ಬೇರಿಕೆ ಹೃದಯಾಘಾತಕ್ಕೆ ಬಲಿ

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಹಕಾರಿ ಸಂಘ ವಿಟ್ಲ ಮುಡ್ನೂರು ಇದರ ಕಾರ್ಯದರ್ಶಿ, ಬೀಡಿ ಕಾಂಟ್ರಾಕ್ಟರ್ ಉದ್ಯಮಿ ಕೃಷ್ಣಪ್ಪ ಪೂಜಾರಿ ಬೇರಿಕೆ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

53 ವರ್ಷದ ಕೃಷ್ಣಪ್ಪ ಪೂಜಾರಿ ಮನೆಯಲ್ಲಿರುವಾಗ ಹೃದಯಾಘಾತವಾಗಿದೆ. ಚಿಕಿತ್ಸೆಗೆಂದು ಪುತ್ತೂರಿಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸುನೀಗಿದ್ದಾರೆ.

ಕೃಷ್ಣಪ್ಪ‌ ಪೂಜಾರಿ ಅವರು ಅವರು ಪತ್ನಿ, ಒಬ್ಬ ಮಗ, ಒಬ್ಬಳು ಮಗಳನ್ನು ಅಗಲಿದ್ದಾರೆ.

- Advertisement -

Related news

error: Content is protected !!